ಉಡುಪಿಯ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್ನ ವಾರ್ಷಿಕ ಮಹೋತ್ಸವದ ಅಂಗವಾಗಿ ಆಗಸ್ಟ್ 13, 2026 ರಂದು ಆದಿ ಉಡುಪಿಯಿಂದ ಚರ್ಚ್ವರೆಗೆ ವೈಲಂಕಣಿ ಮಾತೆಯ ಭವ್ಯ ಮೂರ್ತಿಯ ಮೆರವಣಿಗೆ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾದರ್ ಫ್ರಾಂಕ್ಲಿನ್ ಡಿಸೋಜಾ ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು
ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ
ಬೆ೦ಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚುತ್ತಲೇ ಇದೆ. ಇನ್ನೋರ್ವ ಆರೋಪ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದರಿಂದ ದರ್ಶನ್ ಎದೆಯಲ್ಲಿ ಢವಢವ ಶುರುವಾಗಿದೆ. ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು
ರಾಯಚೂರು: ಉಗ್ರ ಸಂಚಿನ ಆರೋಪ ಮೇರೆಗೆ ರಾಯಚೂರು ಪೊಲೀಸರು ಟೀ ಸ್ಟಾಲ್ ಮಾಲೀಕ ಮಹಮದ್ ಸಾಹಿಲ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ವಿದೇಶದಲ್ಲಿರುವ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಯಚೂರಿನ ಟೀ ಸ್ಟಾಲ್ ಮಾಲೀಕ ಸಾಹಿಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಇದೇ ಶ್ರೀಪರಾಭವ ಸ೦ವತ್ಸರದ ಶ್ರಾವಣ ಶುದ್ಧಷಷ್ಠಿ ದಿನಾ೦ಕ:18/08/2026ನೇ ಮ೦ಗಳವಾರದಿ೦ದ ಶುಭಾರ೦ಭಗೊ೦ಡು ಶ್ರಾವಣ ಶುದ್ಧ ದ್ವಾದಶಿ 25/08/2026ನೇ ಮ೦ಗಳವಾರದ ಪರ್ಯ೦ತ 126ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ ವಿಜೃ೦ಭಣೆಯಿ೦ದ ಜರಗಲಿದೆ. ಅಗಸ್ಟ್
ಹರಾರೆ: ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ನಿನ್ನೆ ಮಂಗಳವಾರ ಪ್ರಯಾಣಿಕರನ್ನು ಹೊತ್ತಿದ್ದ ದೋಣಿ ಮಗುಚಿ ಬಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. 77 ಮಂದಿಯನ್ನು ರಕ್ಷಿಸಲಾಗಿದ್ದು, ಅವರು ಕೆರೆಯಲ್ಲಿರುವ ಸಣ್ಣ ದ್ವೀಪವೊಂದನ್ನು ತಲುಪಿದ್ದಾರೆ. ರಕ್ಷಿಸಲ್ಪಟ್ಟವರನ್ನು ವಾಪಸ್ ಕರೆತರಲು ದೋಣಿಗಳನ್ನು
ಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ. ಯಶವಂತ್ ವರ್ಮಾ ಅವರ ವಿರುದ್ಧದ ಮೂರು ಆರೋಪಗಳು ಸಾಬೀತಾಗಿವೆ ಎಂದು ತನಿಖಾ ಸಮಿತಿಯ ವರದಿ ನೀಡಿದೆ.
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಪತ್ರಿಕೆಯಲ್ಲಿನ
ಉಡುಪಿ:ಆಗಸ್ಟ್ 11: ಕೃಷ್ಣಾಂಗಾರಕ ಚತುರ್ದಶಿಯ ಪ್ರಯುಕ್ತ ಉಡುಪಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪವಿತ್ರ ಸುವರ್ಣ ನದಿ ತೀರದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸುವರ್ಣ ನದಿಗೆ ಬಾಗಿನ ಅರ್ಪಿಸಿ ಪವಿತ್ರ ತೀರ್ಥಸ್ನಾನ ನೆರವೇರಿಸಿದರು. ನ೦ತರ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ
ಉಡುಪಿ:ಬಿಜೆಪಿಯವರು ಅಧಿಕಾರವನ್ನು ಪಡೆದುಕೊಳ್ಳಲು 1989ನೇ ಇಸ್ವಿಯಿಂದಲೇ ಶ್ರೀರಾಮಚಂದ್ರನ ಹೆಸರು ಹೇಳಿಕೊಂಡು ಯತ್ನಿಸಿದ್ದಾರೆ.ತದನಂತರ ದೇಶದಾದ್ಯಂತ ಮನೆ ಮನೆಗೆ ತೆರಳಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಇಟ್ಟಿಗೆ ರೂಪದಲ್ಲಿ ದೇಣಿಗೆಯನ್ನು ಪಡೆದು. ನಂತರ ದಿನಗಳಲ್ಲಿ ರಾಮ ಮಂದಿರ ಸ್ಥಾಪಿಸುವ ಬಗ್ಗೆ ನಿರಂತರವಾಗಿ ಜನಸಾಮಾನ್ಯರಲ್ಲಿ ದೇಶದಾದ್ಯಂತ ಅಪಪ್ರಚಾರವನ್ನು ಮಾಡಿ. ಸುಳ್ಳು