37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್

ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ‌ ಕಾರ್ತಿಕ್ ಮೃತಪಟ್ಟವರು. ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.  ಕಾರಿನಲ್ಲಿದ್ದ

ಮಂಗಳೂರು:ಜು. 01,ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ  ಮ್ಯಾನೇಜರ್‌ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅದೇ ಚಿನ್ನವನ್ನು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ

ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),

ಚಿಕ್ಕಬಳ್ಳಾಪುರ: ಜೂನ್​ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ