ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು  ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​  ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ

ಅಹಮದಾಬಾದ್:ಜೂ. 13ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಲಿಗಿಲಿಂದ ಜಿಗಿದೆ ಎಂದು ದುರಂತದಿಂದ ಪಾರಾದ ಕ್ಷಣಗಳನ್ನು ವಿವರಿಸಿದ್ದಾರೆ. ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್​ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್​ಪೋರ್ಟ್ ಬಳಿ ಮೇಧಿನಿ

ಗುವಾಹಟಿ: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಂದ ಆರೋಪಿಗಳು ಪತ್ನಿ ಸೋನಮ್ ಮತ್ತು ಆಕೆಯ ಗೆಳೆಯನ ಮನವಿಯ ಮೇರೆಗೆ ಗುವಾಹಟಿಯ ಲಾಡ್ಜ್‌ನಲ್ಲಿ ಸ್ವಲ್ಪ ದಿನಗಳ ಹಿಂದೆ ತಂಗಿದ್ದರು. ಈ ವೇಳೆ ಪ್ರವಾಸಿಗರಂತೆ ನಟಿಸಿದ್ದಾರೆ ಎಂದು ಲಾಡ್ಜ್ ಆಡಳಿತ ಮಂಡಳಿ ತಿಳಿಸಿದೆ. TNIE ಜೊತೆ ಮಾತನಾಡಿದ ಲಾಡ್ಜ್ ವ್ಯವಸ್ಥಾಪಕ ಹಿಮಂತ ಕಲಿತಾ,

ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ

ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ. ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ. 25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ನವದೆಹಲಿ: ವಿವಿಧ ದೇಶಗಳಿಗೆ ತೆರಳಿದ್ದ ಏಳು ಸಂಸದೀಯ ನಿಯೋಗಗಳ ಸದಸ್ಯರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಈಗ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಹಲ್ಗಾಮ್ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ದೇಶದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಒಪ್ಪುತ್ತಾರೆಯೇ ಎಂದು ಕಾಂಗ್ರೆಸ್ ಬುಧವಾರ ಕೇಳಿದೆ. ಚೀನಾ ಹಾಗೂ

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್‌ಬಾಟ್ಸ್ ಎಐ ಅಧ್ಯಕ್ಷರಾಗಿರುವ