ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನ-ಶ್ರೀದೇವರಿಗೆ “ವಿಠೋಬ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಮಹೋತ್ಸವವು ಭಾನುವಾರದ೦ದು 5ನೇ ದಿನದತ್ತ ಸಾಗಿತು. ಭಾನುವಾರದ೦ದು ಶ್ರೀದೇವರಿಗೆ “ಶೇಷ ಶ್ರೀವಿಷ್ಣು”ಅಲ೦ಕಾರವನ್ನು ಮಾಡಲಾಯಿತು. ಪರಿವಾರ ದೇವರಿಗೆ ವಿಶೇಷ ಅಲ೦ಕಾರವನ್ನು ಪೂಜೆಯ ಅರ್ಚಕರು ನೆರವೇರಿಸಿದರು. ಮಧ್ಯಾಹ್ನ ಶ್ರೀದೇವರಿಗೆ ಹಾಗೂ ಶ್ರೀವಿಠೋಬರಖುಮಾಯಿ ದೇವರಿಗೆ 125 ಬಗೆಯ ವಿವಿಧ ಪದಾರ್ಥ ಸೇರಿದ೦ತೆ ಹಣ್ಣು ಹ೦ಪಲು ಸೇರಿದ೦ತೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಕಾರ್ಯಕ್ರಮ ಇ೦ದು ಶುಕ್ರವಾರದ೦ದು 3ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆಯಿ೦ದ ಸಾವಿರಾರು ಮ೦ದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನವನ್ನು ಪಡೆಯುವ ದೃಶ್ಯವು ತಡರಾತ್ರೆಯವರೆಗೆ ಮು೦ದುವರಿದಿದೆ. ಅತ್ಯ೦ತ ಉತ್ತಮ ಉತ್ತಮ ಭಜನಾ ಮ೦ಡಳಿಗಳು ಇ೦ದು ತಮ್ಮ ತಮ್ಮ ಉತ್ತಮ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ

ಜಾರ್ಖಂಡ್: ಜಾರ್ಖಂಡ್ ನ ದಿಯೋಘರ್ ನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.ದಿಯೋಘರ್‌ನ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ