ಉಡುಪಿ: ಉಡುಪಿ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವಕ್ಕೆ ಈ ಬಾರಿ 125ನೇ ವರ್ಷದಾಗಿದೆ.ಈಗಾಗಲೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಬೇಕಾಗುವ ಸಕಲ ಸಿದ್ದತೆಯನ್ನು ಬಿರುಸಿನಿ೦ದ ಮಾಡಲಾಗುತ್ತಿದೆ. ಮುಖ್ಯವಾಗಿ ಒ೦ದುವಾರಗಳ ಕಾಲ ಪೂಜೆ ನಡೆಯಲಿರುವ ಶ್ರೀವಿಠೋಬರಖುಮಾಯಿ ದೇವರ ಪೀಠವನ್ನು ಹಾಗೂ ಮೂರ್ತಿಯನ್ನು
ಬೆಂಗಳೂರು, (ಜುಲೈ 27): ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗ ಆಯುಕ್ತರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ
ಉಡುಪಿ, ಜು. 26 : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 1.30ಗಂಟೆ ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್ನ ಬೀಗ ಮುರಿಯಲು ಯತ್ನಿಸಿದ್ದು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಅವರನ್ನು ತಡೆದಾಗ ಅಲ್ಲಿಂದ ಪರಾರಿಯಾಗಿದ್ದಾರೆ. ಅವರ ಚಟುವಟಿಕೆಗಳಿಂದ ಸಂದೇಹಗೊಂಡ
ಪಣಜಿ: ಗೋವಾ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಗಜಪತಿ ರಾಜು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಗಣ್ಯರು
ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ
ಕೊಪ್ಪಳ: ಹಿಂದೂಗಳ ಪವಿತ್ರ ಯಾತ್ರಾತಾಣ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ
ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police)
ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ
ಅಸ್ಸಾಂ: ಅಸ್ಸಾಂ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಕೆಲಸ ಮಾಡುತ್ತಿದ್ದ 30 ವರ್ಷದ ಸಹಾಯಕ ಎಂಜಿನಿಯರ್ ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಜ್ಯೋತಿಷಾ ದಾಸ್ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಜುಲೈ 22) ಮಧ್ಯಾಹ್ನ