ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಬಳಿಯ ಯುವಕನ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇಂದು ನನ್ನ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇ೦ದಿಗೆ 26ನೇ ದಿನದತ್ತ ಸಾಗುತ್ತಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಉಡುಪಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಪ್ರಮುಖ ಜಂಕ್ಷನ್, ಶಾಲೆಯ ಮುಂಭಾಗದಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿ
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಅಹಮದಾಬಾದ್:ಜೂ.16, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ
ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1,
ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು