ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ,

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ

ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ

ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಉಲ್ಲಂಘನೆ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್‌ಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ

ಸ್ಟಾಕ್‌ಹೋಮ್: ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ

ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು