ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭಾನುವಾರ (ಜುಲಾಯಿ 13)ದ೦ದು ಅದ್ದೂರಿಯಿ೦ದ ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಸ೦ಪನ್ನ ಗೊ೦ಡಿತು. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಲಾಗಿದ್ದು ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ

ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು,

ಗುಜರಾತ್: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ

ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ

ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ. ಈಗಾಗಲೇ ಬಾಳೆ