ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬಲೂಚಿಸ್ತಾನ: ಜು. 11ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಂಭವಿಸಿದೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ದಂಗೆಕೋರರು ಅವರಲ್ಲಿ 9 ಮಂದಿಯನ್ನು ಕ್ವೆಟ್ಟಾದಿಂದ

ಉಡುಪಿ:ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಗುರುವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವವು ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು. ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು .

ಉಡುಪಿ:06.07.2025ರ ಭಾನುವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ,ಉಡುಪಿ ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ನೆರವೇರಿಸಿದರು. ಅದೇ ರೀತಿಯಲ್ಲಿ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಮತ್ತು ಕೃಷ್ಣಾಪುರಮಠದಲ್ಲಿ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ

ನ್ಯೂಯಾರ್ಕ್: ಜು. 06,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ ಸಹಿ ಹಾಕಿದ ಬಳಿಕ, ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಉಡುಪಿ : ಉಡುಪಿ ನಗರದ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ನೀಡುತ್ತಿದೆ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು  ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' (One Big Beautiful Bill) ಅಮೆರಿಕಾ ಕಾಂಗ್ರೆಸ್‌ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡೆದುಕೊಂಡು ಜಾರಿಗೆ ಬಂದಿದೆ. ಜುಲೈ 04, ಅಮೆರಿಕ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.