ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು. ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.  ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ

ಸಿಡೋರ್ಜೊ: ಇಸ್ಲಾಮಿಕ್ ಶಾಲಾ ಕಟ್ಟಡ ಕುಸಿದು ಎರಡು ದಿನಗಳ ನಂತರ ಕನಿಷ್ಠ 91 ವಿದ್ಯಾರ್ಥಿಗಳು ಕಾಂಕ್ರೀಟ್ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ದಾಖಲೆಗಳು ಮತ್ತು ಕಾಣೆಯಾದವರ ಆತಂಕಗೊಂಡ ಕುಟುಂಬಗಳ ವರದಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಈ ಸಂಖ್ಯೆಯನ್ನು ತಿಳಿಸಿದ್ದಾರೆ. ಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ

ಮನಿಲಾ: ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ 6.9 ತೀವ್ರತೆಯ ಭೂಕಂಪವು ಬೊಗೊ ನಗರ ಮತ್ತು ಸೆಬು ಪ್ರಾಂತ್ಯದ ಹೊರವಲಯದ ಗ್ರಾಮೀಣ ಪಟ್ಟಣಗಳಲ್ಲಿ ಕುಸಿದ ಮನೆಗಳು, ನೈಟ್‌ಕ್ಲಬ್‌ಗಳು ಮತ್ತು ನೂರಾರು ನಿವಾಸಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂದು ರಕ್ಷಣಾ

ನವದೆಹಲಿ:ಅ. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ

ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ. ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ

ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ‌ ಇಂದು ಹಾಜರುಪಡಿಸಲಾಯಿತು. ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್