ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್‌ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ಶಿರಸಿ:ಮೇ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಇಂದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಇಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಇದ್ದಕ್ಕಿದ್ದಂತೆ ಅಕಾಲಿಕವಾಗಿ ಮಳೆ

ಕಲ್ಯಾಣಪುರ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಕಟ್ಟಡದ ಕಾಮಗಾರಿಯು ಬಿರುಸಿನಿ೦ದ ನಡೆಯುತ್ತಿದೆ. ಮೇ.25ರಭಾನುವಾರದ೦ದು ಈ ಕಾರ್ಯಕ್ರಮದ ಹೊರೆಕಾಣಿಕೆ ಸಮರ್ಪಣೆಯ ಕಾರ್ಯಕ್ರಮವು ಊರ-ಪರವೂರ ಭಕ್ತಾಭಿಮಾನಿಗಳಿ೦ದ ನಡೆಯಲಿದ್ದು ಈಗಾಗಲೇ ಈ ಕಾರ್ಯಕ್ರಮ ಸಿದ್ದತೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದಿ೦ದ ದೇವಸ್ಥಾನದವರೆಗೆಗೂ ತಗಡಿನ

ಉಡುಪಿ:ಮೇ.20, ಉಡುಪಿಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ರವಾನೆ ಮಾಡಲಾಗಿದೆ. ಅದರಂತೆ ಇಂದು ಮುಂಜಾನೆಯಿಂದಲೇ ವರ್ಷಧಾರೆ ಆಗುತ್ತಿದೆ. ಸತತ

ಜೈಪುರ: ಮೇ.20.ವೈವಾಹಿಕ ವಂಚನೆಯ ಕುತೂಹಲಕಾರಿ ಪ್ರಕರಣವೊಂದರಲ್ಲಿ , ಕೇವಲ ಏಳು ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ 25 ವಿಭಿನ್ನ ಪುರುಷರನ್ನು ಮದುವೆಯಾದ 32 ವರ್ಷದ ಮಹಿಳೆಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಲೂಟಿಕೋರ ದುಲ್ಹನ್ ಎಂದೇ ಕುಖ್ಯಾತಿ ಪಡೆದಿರುವ ಆರೋಪಿ ಅನುರಾಧ ಪಾಸ್ವಾನ್‌ನನ್ನು ಸೋಮವಾರ ಭೋಪಾಲ್‌ನಲ್ಲಿ ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ. ಅನುರಾಧಾ

ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ || ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ

ವಿಶಾಖಪಟ್ಟಣಂ: ಮಕ್ಕಳಿರುವ ಮನೆಯಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಸಣ್ಣಪುಟ್ಟ ಸಂಗತಿಗಳನ್ನೂ ನಿರ್ಲಕ್ಷಿಸುವಂತಿಲ್ಲ. ಯಾಕೆಂದರೆ ಯಾವುದರಿಂದ ಯಾವಾಗ ಮಕ್ಕಳಿಗೆ ಅಪಾಯವಾಗುತ್ತೆ ಎನ್ನುವುದು ಗೊತ್ತೇ ಆಗುವುದಿಲ್ಲ. ಇಂತಹ ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಆಂಧ್ರಪ್ರದೇಶದಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ