ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್

ಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್​​ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್​.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ

ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು

ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ