ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ ನಂತರ ಅವಳಿ ಜಿಲ್ಲೆಯಲ್ಲಿ ಬಂದ್ ಅಥವಾ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಷರತ್ತು ವಿಧಿಸಿದ್ದರು. ಅದರಂತೆ ವಿಜಯಪುರ

ಉಡುಪಿ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಶುಕ್ರವಾರದ ದಿನವಾದ ಇ೦ದು ಜರಗಿತು.ಈ ಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿರುವ ನೋಟ

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್  ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ

ಬೆಂಗಳೂರು:ನವೆಂಬರ್ 6, ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್‌ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಆಕೆ ಯುವಕನೊಬ್ಬನನ್ನು ಪ್ರೀತಿಸಿದ್ದಳು. ಯುವಕ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದ. ಹೀಗಾಗಿ

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ. ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ. ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು,

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ವಾಡಿಕೆಯ೦ತೆ ಉತ್ಥಾನ ದ್ವಾದಶಿಯ೦ದು ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವವು ಅಕ್ಟೋಬರ್ 3ರ ಸೋಮವಾರದ೦ದು ಜರಗಲಿದೆ.ಇದಕ್ಕಾಗಿ ರಥಬೀದಿಯ ನಾಲ್ಕೂ ಸುತ್ತಲೂ ಹಣತೆಯ ದೀಪವನ್ನು ಇಡುವುದಕ್ಕಾಗಿ ಗುರ್ಜಿಗಳನ್ನು ಜೋಡಿಸುವ ಕೆಲಸಕ್ಕೆ ಚಾಲನೆಯನ್ನು ನೀಡಲಾಗಿದೆ. ಈ ಬಾರಿ ಪರ್ಯಾಯ ಶ್ರೀಕೃಷ್ಣಮಠದ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ದಿವ್ಯ