ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಮನೆ ಕುಸಿದು ಮೂವರು ಮಕ್ಕಳು ಮತ್ತು ಅವರ ತಾಯಿ ದುರಂತ ಸಾವು ಕಂಡಿದ್ದಾರೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ, ನಂತರ ಅವರನ್ನು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಘೋಷಿಸಲಾಯಿತು. ಇಂದು

ಉಡುಪಿ ಇಲ್ಲಿನ ರಥಬೀದಿಯ ಶ್ರೀಅನಂತೇಶ್ವರ ದೇವಸ್ಥಾನದ ಹಿಂಬದಿ ಅಯ್ಯಪ್ಪ ಗುಡಿಯ ಪಕ್ಕದಲ್ಲಿರುವ ಶ್ರೀ ಪ್ರಸನ್ನ ಸೋಮನಾಥೇಶ್ವರ ಗುಡಿಯಲ್ಲಿರುವ ಸೋಮನಾಥನಿಗೆ ಕಳೆದ ಮೂರು ದಿನಗಳಿಂದ ಸೂರ್ಯನ ರಶ್ಮಿ ಕಿರಣ ಗಳಿಂದ ಸ್ಪರ್ಶ ಮಾಡುವ ಕ್ಷಣಗಳನ್ನು ಭಕ್ತರು ಕಣ್ತುಂಬ ನೋಡಿದರು. ಅಯೋಧ್ಯೆಯಲ್ಲಿನ ಶ್ರೀರಾಮ ಮೂಲ ವಿಗ್ರಹಕ್ಕೆ ಇದೇ ರೀತಿಯಲ್ಲಿ ಸೂರ್ಯನ ರಶ್ಮಿಕಿರಣ

ನವದೆಹಲಿ, ಏಪ್ರಿಲ್ 28: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳು ಮತ್ತಷ್ಟು ಸಂಖ್ಯೆಯಲ್ಲಿ ಭಾರತದ ಮಿಲಿಟರಿ ಬತ್ತಳಿಕೆಗೆ ಸೇರಲಿವೆ. ಭಾರತೀಯ ನೌಕಾಪಡೆಗೆ 26 ರಫೇಲ್ ಜೆಟ್​​ಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ. ಆನ್​​ಲೈನ್​​ನಲ್ಲಿ ಈ 64,000 ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸರ್ಕಾರಗಳು ಅಂಕಿತ ಹಾಕಿದವು.

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಲಖನೌ: ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಾರ ಜಮ್ಮು ಮತ್ತು

(ಬಿಎಸ್‌ಎಫ್ ಯೋಧರೊಬ್ಬರು ತಮ್ಮ ದೇಶಕ್ಕೆ ಗಡಿ ದಾಟಲು ಆಗಮಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳ ದಾಖಲೆಗಳನ್ನು ಪರಿಶೀಲಿಸುತ್ತಿರುವುದು) ಜೈಪುರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದ್ದು, ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯು ಅಸಂಖ್ಯಾತ ಸಾಮಾನ್ಯ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಉಗ್ರರ ದಾಳಿ ಬಳಿಕ ಕಠಿಣ ನಿಲುವು ತಳೆದ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಇದರ ನಡುವಲ್ಲೇ ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್‌ (ನಿಷೇಧ) ಮಾಡಿದೆ ಎಂದು ತಿಳಿದುಬಂದಿದೆ. ಕೋಮು