37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೆಂಗಳೂರು, ಮಾರ್ಚ್​ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ  ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್​ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ 

IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ

ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ೦ದು(ಇ೦ದು)ಮಾಡಲಾದ ವಿಶೇಷ ಹೂವಿನ ಅಲ೦ಕಾರ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್

ಉಡುಪಿ:ಮಾರ್ಚ್​ 28: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು

ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಇಂದು (ಮಾರ್ಚ್​

ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ನವೆಂಬರ್

ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ