ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬೀದರ್ನ ಸಾಯಿ ಸ್ಫೂರ್ತಿ ಪರೀಕ್ಷಾ
ನವದೆಹಲಿ: ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಸಂವಿಧಾನಬಾಹಿರ ಶಾಸನದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಾದಿಸಿವೆ. ಸುಪ್ರೀಂ ಕೋರ್ಟ್ನ ಅವಲೋಕನಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ವಕ್ಫ್ ತಿದ್ದುಪಡಿ ಕಾಯ್ದೆಯು ಕೇವಲ 'ಕಾನೂನುಬದ್ಧವಾಗಿ ದೋಷಪೂರಿತವಲ್ಲ, ಬದಲಾಗಿ ನೈತಿಕವಾಗಿ ಶೂನ್ಯವಾಗಿದೆ
ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ. ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.
ರಾಯಚೂರು, ಏಪ್ರಿಲ್ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ
ಗಾಜಿಯಾಬಾದ್: ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ ಯಾವುದೇ ಭರವಸೆ ಇಲ್ಲದಿರುವುದರಿಂದ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು.
ಮಂಗಳೂರು, ಏಪ್ರಿಲ್ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.
ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಆರೋಪಪಟ್ಟಿಯನ್ನು ಖಂಡಿಸಿ, ಕಾಂಗ್ರೆಸ್ ಬುಧವಾರ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ದೇಶಾದ್ಯಂತ ಇಡಿ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ. ಶಾಸಕರು, ಸಂಸದರು,
ಚಂಡೀಗಢ: ಮೀರತ್ನಲ್ಲಿ ನಡೆದ ಸೌರಭ್ ಕೊಲೆ ಪ್ರಕರಣವನ್ನೇ ನೆನಪಿಸುವ ಮತ್ತೊಂದು ಭೀಕರ ಹತ್ಯೆ ಹರ್ಯಾಣದಲ್ಲಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದ ಗೀಳು ಹಚ್ಚಿಸಿಕೊಂಡಿದ್ದ ಪತ್ನಿ ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ ಹೊಂದಿ ಅದನ್ನು ಪ್ರಶ್ನಿಸಿದ ಗಂಡನನ್ನೇ ಕೊಂದು ಮುಗಿಸಿದ್ದಾಳೆ. ಹರ್ಯಾಣದ ಭಿವಾನಿಯಲ್ಲಿ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತಿ ಪ್ರವೀಣ್ ನನ್ನು