ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ
ಉಡುಪಿ: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ
ಮೊಜಾಂಬಿಕ್ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ
ನವದೆಹಲಿ: ಕಜಕಿಸ್ತಾನದಲ್ಲಿ ಭೀಕರ ವಿಮಾನ ಅಪಘಾತವಾಗಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನವಾಗಿದ್ದು, ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್ಬೈಜಾನ್ ಏರ್ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ
ಹಾವೇರಿ, (ಡಿಸೆಂಬರ್ 25): ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ
ಬೆಳಗಾವಿ, ಡಿಸೆಂಬರ್ 25: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ರಾಜಕೀಯ ಮುಖಂಡರು ಠಾಣೆಯೊಳಗೆ ಬಂದಿದ್ದರಿಂದ ಅಮಾನತು: ಐಜಿಪಿ ಸಿಪಿಐ ಮಂಜುನಾಥ್ ನಾಯಕ್ ಅಮಾನತಿಗೆ ಐಜಿಪಿ ವಿಕಾಸ್
ಬೆಂಗಳೂರು, ಡಿಸೆಂಬರ್ 25: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ
ಮಂಗಳೂರು, ಡಿಸೆಂಬರ್ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ
ಕಲಬುರಗಿ, ಡಿಸೆಂಬರ್ 24: ಶಾಲಾ ಬಸ್ಗೆ ಮಗುವನ್ನು ಹತ್ತಿಸುವಾಗ ವಿದ್ಯುತ್ ವೈಯರ್ ತಗುಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕರೆಂಟ್ ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿರುವ ಬಾಗ್ಯಶ್ರೀ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗ್ಯಶ್ರೀ ಅವರು ಎಂದಿನಂತೆ ತಮ್ಮ