ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ. ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು

ಬೆಂಗಳೂರು: ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ ಸಿಂಗ್ ಮತ್ತು ಗೋವಾದ ಹಾಲಿ ಸಚಿವ ರೋಹನ್ ಅಶೋಕ್ ಖಾವುಂತೆ ಸೇರಿದಂತೆ ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ

ಅಯೋಧ್ಯೆ : ಮದುವೆ ಕಾರ್ಯಕ್ರಮ ಮುಗಿಸಿ ರಾತ್ರಿ ರೂಮ್ ಗೆ ತೆರಳಿದ್ದ ನವವಧುವರರು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ಅಯೋಧ್ಯೆ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಅಯೋಧ್ಯೆ ಕಂಟೋನ್ಮೆಂಟ್ ಪೋಲಿಸ್ ಠಾಣಾ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ನಿವಾಸಿ ಪ್ರದೀಪ್ ಶನಿವಾರ ಶಿವಾನಿಯನ್ನು ಮದುವೆಯಾಗಿದ್ದರು. ಮದುವೆಯ

ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಬೆಂಗಳೂರು:ಮಾರ್ಚ್​ 10: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ

ಚಿತ್ರದುರ್ಗ:ಮಾರ್ಚ್​ 09: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಮಾರ್ಚ್​ 09 ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ