ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ
ಬೆಂಗಳೂರು, ಡಿಸೆಂಬರ್ 17: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ (40) ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆಗೆ
ಉಡುಪಿ:ಪ್ರತಿವರ್ಷದ೦ತೆ ನಡೆಯುವ ಧನುರ್ಮಾಸ ಭಜನೆಯು ಡಿ.16ರ ಸೋಮವಾರದಿ೦ದ ಉಡುಪಿಯಲ್ಲಿ ಆರ೦ಭವಾಗಿದೆ.ಮು೦ದಿನ ತಿ೦ಗಳ ಜನವರಿಯವರೆಗೆ ನಡೆಯಲಿದೆ.ಪ್ರತಿದಿನ ಸಾಯ೦ಕಾಲ 5.30ರಿ೦ದ ಭಜನೆ ನಡೆಯಲಿದೆ.ಮಹಿಳೆಯರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸುವ೦ತೆ ಭಜನಾ ತ೦ಡವು ವಿನ೦ತಿಸಿದೆ.
ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್, ವೈಲೆಂಟ್ ಆಟ ಆಡುತ್ತಲೇ ಇದೆ. ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. ಹೌದು,ಬಿಜೆಪಿ ರೆಬೆಲ್ ಟೀಮ್
ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14
ನವದೆಹಲಿ:ಡಿ.15, ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿ ವಿಧಾನಸಭಾ ಚುನಾವಣೆಗೆ 38 ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮುಖ್ಯಮಂತ್ರಿ ಅತಿಶಿ ಮತ್ತೊಮ್ಮೆ ಕಲ್ಕಾಜಿಯಿಂದ ಸ್ಪರ್ಧಿಸಲಿದ್ದಾರೆ. ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ನಿಂದ ಆಪ್
ಕೋಲ್ಕತಾ: ತನ್ನೊಂದಿಗೆ ಅಕ್ರಮ ಸಂಬಂಧಕ್ಕೆ ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ದೂರ್ತನೋರ್ವ ಮಹಿಳೆಯ ಶಿರಚ್ಛೇದ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿರುವ ಧಾರುಣ ಘಟನೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ನಡೆದಿದೆ. ಹೌದು.. ಈ ಹಿಂದೆ ಕೋಲ್ಕತಾದ ಟೋಲಿಗಂಜ್ ಪ್ರದೇಶದಲ್ಲಿ ಸುಮಾರು 30 ವರ್ಷದ ಮಹಿಳೆಯ ಕತ್ತರಿಸಿದ
ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ
ಬೆಂಗಳೂರು: 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ, ಹೀಗಾಗಿ ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ
ತಿರುವನಂತಪುರ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು