ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಇ೦ದು ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಿ೦ದ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಯು ಹೊರಟು ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ತಲುಪಲಿದೆ.ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ಬ್ಯಾ೦ಡ್,ಬಿರುದಾವಾಳಿ ಹಾಗೂ ಭಜನಾ

ಬೆಂಗಳೂರು, (ಫೆಬ್ರವರಿ 17): ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ

ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದಿದೆ. ಆದರೆ ಬಿಜೆಪಿ ಈವರೆಗೆ ರಾಷ್ಟ್ರ ರಾಜಧಾನಿಯು ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಿಲ್ಲ. ಮುಖ್ಯಮಂತ್ರಿ ಆಯ್ಕೆ ಕುರಿತು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಸೋಮವಾರ ಕರೆದಿತ್ತು. ಸಭೆಯಲ್ಲಿ ದಿಲ್ಲಿ ಸಿಎಂ ಕುರಿತ ಕುತೂಹಲಕ್ಕೆ ತೆರೆ ಬೀಳಲಿದೆ ಎಂದು

ಬೆಂಗಳೂರು, ಫೆಬ್ರವರಿ 17: ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್​ 7ರಂದು ಬಜೆಟ್  ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಬಜೆಟ್​ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಮಿರ್ಜಾಪುರ್: ಛತ್ತಿಸ್​​ಗಢದಿಂದ ಪ್ರಯಾಗರಾಜ್​​ಗೆ ಹೊರಟಿದ್ದ ಸಮಯದಲ್ಲಿ ಬಸ್​ - ಬುಲೆರೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಸುಮಾರು 10 ಜನರ ಅಸುನೀಗಿದ್ದು. 19 ಜನರು ಭೀಕರವಾಗಿ ಗಾಯಗೊಂಡ ಘಟನೆ ಪ್ರಯಾಗರಾಜ್ ಹಾಗೂ ಮಿರ್ಜಾಪುರ್ ಹೆದ್ದಾರಿಯಲ್ಲಿ ನಡೆದಿದೆ. ಛತ್ತೀಸ್​ಗಢದ ಭಕ್ತಾದಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಅಂತ ಪ್ರಯಾಣ ಬೆಳೆಸಿದ್ದರು. ಇತ್ತ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ 'ಶೀಶ್ ಮಹಲ್' ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ ಜಾಗೃತ ಆಯೋಗ(ಸಿವಿಸಿ) ವಿವರವಾದ ತನಿಖೆಗೆ ಆದೇಶಿಸಿದೆ. 40,000 ಚದರ ಗಜಗಳಷ್ಟು(8 ಎಕರೆ) ವಿಸ್ತೀರ್ಣದ ಐಷಾರಾಮಿ ಮಹಲು(ಶೀಶ್ ಮಹಲ್) ನಿರ್ಮಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ

ಬೆಳಗಾವಿ: ಬೆಳಗಾವಿಯಲ್ಲಿ ಆಟೋ ಚಾಲಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆಗಿದೆ.