ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕೋತ್ಸವ ಪರ್ಯಾಯ ಉಭಯ ಶ್ರೀಪಾದರು ಹಾಗೂ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ರಥರೋಹಣ ಕಾರ್ಯಕ್ರಮವು ಜರಗಿತು.ಸ೦ಜೆ ರಥೋತ್ಸವವು ಜರಗಲಿದೆ.
ಶ್ರೀನಗರ:ಡಿ.03,ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ದಾಚಿಗಂ ಅರಣ್ಯ
ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಷದ್ವೀಪ್ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ,
ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ. ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,ಮೈಲಂನಲ್ಲಿನ
ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ
ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ.
ಹಾಸನ, ಡಿಸೆಂಬರ್ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ
ಉಡುಪಿ:ಶಾಲಾ ಮಕ್ಕಳ ಹೆತ್ತವರೇ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ತಕ್ಷಣವೇ ಎಚ್ಚರವಹಿಸಿ-ಡ್ರೈನೇಜು ನೀರಿನಿ೦ದ ಗಬ್ಬುನಾಥ ಹೊಡೆಯುತ್ತಿದೆ ರಾಜಾ೦ಗಣದ ಹಿ೦ಬದಿಯ ರಸ್ತೆ. ನಗರಸಭೆ,ಶಾಲಾ ಆಡಳಿತ ಮ೦ಡಳಿಯವರು ಈ ಸಮಸ್ಯೆಗೆ ತಕ್ಷಣವೇ ಶಾಶ್ವತ ಪರಿಹಾರದೊರಕಿಸುವಲ್ಲಿ ಕಾರ್ಯಪ್ರವೃತ್ತರಾಗುವ೦ತೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಹಾಗೂ ಸಾರ್ವಜನಿಕರಿ೦ದ ವಿನ೦ತಿ. ಈಗಾಗಲೇ ಹಲವಾರು ಬಾರಿ ಈ ಸಮಸ್ಯೆಯು
ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದ ಜಯ್ ಶಾ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ಅಧ್ಯಕ್ಷರಾಗಿ ಅಧಿಕಾರ
ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ