ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ನಿರ್ಮಿಸಲಿರುವ ಪ್ರಸ್ತಾವಿತ ಬಾಬರಿ ಮಸೀದಿ ಮಾದರಿಯ ಮಸೀದಿಗಾಗಿ ಇರಿಸಲಾಗಿರುವ ದೇಣಿಗೆ ಪೆಟ್ಟಿಗೆಗಳು ಬಹುತೇಕ ತುಂಬಿವೆ. ಭೌತಿಕವಾಗಿ ಮತ್ತು ಆನ್ಲೈನ್ ಮೂಲಕ ದೇಣಿಗೆಗಳು ಹರಿದುಬರುತ್ತಲೇ ಇದ್ದು ನಗದು ಎಣಿಕೆ ಯಂತ್ರಗಳು ರಾತ್ರಿಯಿಡೀ ಓಡಾಡುತ್ತಿವೆ. ನಾಲ್ಕು ದೇಣಿಗೆ ಪೆಟ್ಟಿಗೆಗಳು ಮತ್ತು ಒಂದು
ಬೆಂಗಳೂರು: ಕರ್ನಾಟಕ ಸರ್ಕಾರ ಭಾನುವಾರ ತನ್ನ ಮೆಕ್ಕೆಜೋಳ ಖರೀದಿ ಆದೇಶವನ್ನು ಪರಿಷ್ಕರಿಸಿದ್ದು, ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ರೈತರಿಂದ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ಹೆಚ್ಚಿಸಿದೆ. ಸರ್ಕಾರದ ಆದೇಶದ ನಂತರ ಹೊರಡಿಸಲಾದ ತಿದ್ದುಪಡಿಯಲ್ಲಿ ಪ್ರತಿ ರೈತನಿಗೆ 20 ಕ್ವಿಂಟಾಲ್ಗಳ ಹಿಂದಿನ ಮಿತಿಯನ್ನು 50 ಕ್ವಿಂಟಾಲ್ಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. FRUITS ಸಾಫ್ಟ್ವೇರ್ನಲ್ಲಿ ದಾಖಲಾಗಿರುವ ರೈತರ
ಕಲಬುರಗಿ: ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದ್ದರೂ ರೈತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಮತ್ತು ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬಿಜೆಪಿ ಭಾನುವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿತು. ಎನ್ ಡಿಆರ್ ಎಫ್ ನ ನಿಯಮಾವಳಿ ಪ್ರಕಾರ ಪ್ರತಿ ಹೆಕ್ಟೇರ್ ಗೆ 8, 500 ನಂತೆ ಎರಡು
ಪಣಜಿ: ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ಮ್ಯಾನೇಜರ್ನನ್ನೂ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದು, ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ. ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಲಬ್
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್ನ ಪ್ರಸಿದ್ಧ ನೈಟ್ಕ್ಲಬ್ ಬಿರ್ಚ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ
ಉಡುಪಿ:ಮು೦ಬರುವ ಜನವರಿ 2026ರ 18ರ ಭಾನುವಾರದ೦ದು ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿ ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಎರಡು ವರುಷಗಳ ಕಾಲ ಪೂಜೆಯನ್ನು ನೆರವೇರಿಸಲಿರುವ ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಸಕಲಸಿದ್ದತೆಯು ಭರದಿ೦ದ ಸಾಗುತ್ತಿದೆ. ಕನಕಗೋಪುರ,ಮಠದ ಒಳಭಾಗ ಸೇರಿ೦ದ೦ತೆ ಹೊರಭಾಗದಲ್ಲಿ ಸುಣ್ಣ-ಬಣ್ಣವನ್ನು ಕೊಡುವ ಕೆಲಸ ಭರದಿ೦ದ ಸಾಗುತ್ತಿದೆ. ಡಿಸೆ೦ಬರ್ 14ರ೦ದು ಧಾನ್ಯಮುಹೂರ್ತ
ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ
ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಳೆದ ರಾತ್ರಿ ಮುರ್ಗೋಡಿನಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಅಣ್ಣಿಗೇರಿ ಬಳಿ ತಮ್ಮ ಕಾರಿನಲ್ಲಿ ಸಜೀವ ದಹನಗೊಂಡು ಮೃತಪಟ್ಟ ಘಟನೆ ನಡೆದಿದೆ. ಹಾವೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಂಚಾಕ್ಷರಿ ಮನೆಗೆ ತಮ್ಮದೇ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿತು. ಪೊಲೀಸ್
ಬೆಳಗಾವಿ: ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಇಸ್ಲಾಮ್ ಗೆ ಮತಾಂತರವಾಗುವಂತೆ ಹಿಂಸಿಸುತ್ತಿದ್ದದ್ದನ್ನು ತಡೆಯಲಾರದೇ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ವರದಿಯಾಗಿದೆ. ಮಕ್ತುಮಸಾಬ್ ಪಾಟೀಲ್ ಎಂಬಾತನ ಈ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಗೃಹಿಣಿಯನ್ನು ನಾಗವ್ವ ವಂಟಮೂರಿ(28) ಎಂದು ಗುರುತಿಸಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗದೇ ಇದ್ದಲ್ಲಿ
ಕಲಬುರಗಿ: ಕಾಂಗ್ರೆಸ್ ನಾಯಕರ ಮೇಲೆ ಕೇಳಿಬರುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಜೆಪಿಯ ಬೆದರಿಕೆ ತಂತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಆರ್ಎಸ್ಎಸ್ ಹಣಕಾಸಿನ ಮೂಲದ ಬಗ್ಗೆ ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ