ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ

ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಈ ಪ್ರಯುಕ್ತ ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಸಲ್ಲಿಸಿದ ಬಳಿಕ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಗೆ ಮಾಹೆಯ ಮಾಜಿ ರಿಜಿಸ್ಟರ್ ಗುರುಮದ್ವರಾವ್

ದೆಹಲಿ:ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ.

ವಾಷಿಂಗ್ಟನ್ : ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಅಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಇ೦ದು ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಿ೦ದ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಯು ಹೊರಟು ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ತಲುಪಲಿದೆ.ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ಬ್ಯಾ೦ಡ್,ಬಿರುದಾವಾಳಿ ಹಾಗೂ ಭಜನಾ

ಬೆಂಗಳೂರು, (ಫೆಬ್ರವರಿ 17): ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಬಂದಿದೆ. ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ಗಿಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ

ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ