ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಲಿದ್ದು
ಚಂಡೀಗಢ: ಪಂಜಾಬ್ನ ಶ್ರೀ ಮುಕ್ತ್ಸರ್ ಸಾಹಿಬ್ನಲ್ಲಿರುವ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಂಬಿಯ ಉಪ
ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ ನಟ ಶ್ರೀಧರ್ ನಾಯಕ್ ಕೊನೆಯುಸಿರು ಎಳೆದರು. ಈಗ ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್ಎಸ್ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80
ಉಡುಪಿ: ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಸರಿಯಾದ ಸೆಟ್ ಬ್ಯಾಕ್ ಇಲ್ಲದೆ ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಬನ್ನಂಜೆ ಹಾಗೂ ಸಿರಿಬೀಡು ವಾರ್ಡ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 169A ಇದರ ಪಕ್ಕದಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಇದಕ್ಕೆ ಸಮರ್ಪಕವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ . ಉಡುಪಿಯ
ಕುವೈತ್: ಮೇ 28: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್
ಶಿಲ್ಲಾಂಗ್:ಮೇ 28: ಹನಿಮೂನ್ ಗೆಂದು ಇಂದೋರ್ ನಿಂದ ಮೇಘಾಲಯದ ಶಿಲ್ಲಾಂಗ್ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್ ರಘುವಂಶಿ ಜತೆ ಶಿಲ್ಲಾಂಗ್ ತೆರಳಿದ್ದರು. ಮೇ 11ರಂದು ಅವರು
ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ. ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ದಿನಗಳ ಕಾಲ ನಡೆಯುತ್ತಿವ ಅಹೋರಾತ್ರಿ ಭಜನಾ ಮಹೋತ್ಸವ ಜೂನ್ 3ರ ಮ೦ಗಳವಾರದ೦ದು ಸ೦ಪನ್ನಗೊಳ್ಳಲಿದ್ದು ಆ ಪ್ರಯುಕ್ತವಾಗಿ ಜೂನ್ 1ರ ಭಾನುವಾರದ೦ದು "ಉಡುಪಿ ದಿ೦ಡಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಅ೦ದು ಸ೦ಜೆ 5ಗ೦ಟೆಗೆ ದೇವಸ್ಥಾನದಿ೦ದ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ದೇವಸ್ಥಾನದಿ೦ದ ಹೊರಟು ಐಡಿಯಲ್ ಸರ್ಕಲ್
ಉಡುಪಿ:ಉಡುಪಿಯ ಸಮೀಪದ ಇತಿಹಾಸ ಪ್ರಸಿದ್ಧ ಗೌಡ ಸರಸ್ಪತ ಬ್ರಾಹ್ಮಣ ಸಮಾಜದ ದೇವಸ್ಥಾನಗಳಲ್ಲಿ ಒ೦ದಾದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವದ ಅ೦ಗವಾಗಿ 2025ರ ಮೇ 25ರ ಭಾನುವಾರದ೦ದು ಹೊರೆಕಾಣಿಕೆಯು ವಿಜೃ೦ಭಣೆಯಿ೦ದ ಜರಗಿತು. ಸ೦ತೆಕಟ್ಟೆಯ ಆದಿಶಕ್ತಿ ದೇವಸ್ಥಾನ ಮು೦ಭಾಗದಲ್ಲಿ ಹೊರೆಕಾಣಿಕೆಯ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು. ಅರ್ಚಕರಾದ