ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ 'ಶೀಶ್ ಮಹಲ್' ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ ಜಾಗೃತ ಆಯೋಗ(ಸಿವಿಸಿ) ವಿವರವಾದ ತನಿಖೆಗೆ ಆದೇಶಿಸಿದೆ. 40,000 ಚದರ ಗಜಗಳಷ್ಟು(8 ಎಕರೆ) ವಿಸ್ತೀರ್ಣದ ಐಷಾರಾಮಿ ಮಹಲು(ಶೀಶ್ ಮಹಲ್) ನಿರ್ಮಿಸಲು ಕಟ್ಟಡ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ

ಬೆಳಗಾವಿ: ಬೆಳಗಾವಿಯಲ್ಲಿ ಆಟೋ ಚಾಲಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆಗಿದೆ.

ಇಂಫಾಲ: ಬಡುಕಟ್ಟು ಸಮುದಾಯಗಳ ಸಂಘರ್ಷದಿಂದ ತತ್ತರಿಸಿ ಹೋಗಿದ್ದ ಮಣಿಪುರದಲ್ಲಿ ಕ್ಷಿಪ್ರಕ್ರಾಂತಿಯಾಗಿದ್ದು, ಸಿಎಂ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ. ಹೌದು

ಬೆಂಗಳೂರು, ಫೆಬ್ರವರಿ 14: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ

ಬೆಂಗಳೂರು, ಫೆಬ್ರವರಿ 14: ನೀವು ಕಾಫಿ ಪ್ರಿಯರೇ? ಹಾಗಾದಾರೆ ಈ ತಿಂಗಳ ಅಂತ್ಯದ ವೇಳೆಗೆ ನಿನ್ನ ಜೇಬಿಗೆ ಅದು ಮತ್ತಷ್ಟು ಹೊರೆಯಾಗುವ ಎಲ್ಲ ಸಾಧ್ಯತೆಗಳಿವೆ. ಒಂದು ಕಪ್ ಕಾಫಿಯ ಬೆಲೆ 5 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾಫಿ ಪುಡಿಯ ದರ ಹೆಚ್ಚಳವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ವರದಿಯಾಗಿದೆ. ರೋಸ್ಟರ್‌ಗಳು

ಉಡುಪಿ:ಫೆ.13: ದೇಶದಲ್ಲಿ ಅಶಕ್ತರಿಗೆ ಸೇವೆ ಸಲ್ಲಿಸಲು ನುರಿತ ಪ್ಯಾರಾ ಮೆಡಿಕಲ್(ಅರೆವೈದ್ಯರು) ವೃತ್ತಿಪರರ ಕೊರತೆ ಇದೆ. ಕರ್ನಾಟಕ ರಾಜ್ಯ ಒಂದರಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ 30,000ಕ್ಕೂ ಹೆಚ್ಚು ಅರೆವೈದ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಈ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್

ಬೆಂಗಳೂರು, ಫೆಬ್ರವರಿ 13: ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಇನ್ವೆಸ್ಟ್ ಕರ್ನಾಟಕ (Invest Karnataka) ಸಮಾವೇಶ ಆಯೋಜಿಸಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಕೂಡ ಲಭ್ಯವಾಗಿದೆ. ಸದ್ಯ ಇನ್ವೆಸ್ಟ್ ಕರ್ನಾಟಕಲ್ಲಿ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​​ ಮೂಲದ ವೋಲ್ವೋ ಕಂಪನಿ 1,400 ಕೋಟಿ ರೂ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ನೇ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಈ ಆವೃತ್ತಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಆರ್‌ಸಿಬಿ ತಂಡದ ನಾಯಕನನ್ನಾಗಿ ರಜತ್ ಪಾಟೀದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ

ವಾಷಿಂಗ್ಟನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್‌ಗೆ ಬಂದಿಳಿದ ಅವರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತವನ್ನು ಕೋರಿದರು. ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು