ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ  ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ‌ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಾಷಿಂಗ್ಟನ್: ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿಸ್ಪರ್ಧಿ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಅವರನ್ನು ಅರಿಜೋನಾ ಸೇರಿ ಎಲ್ಲಾ 7 ನಿರ್ಣಾಯಕ ರಾಜ್ಯಗಳಲ್ಲಿ ಸೋಲು ಕಾಣುವಂತೆ ಮಾಡಿ, ಗೆಲುವಿನ ನಗೆ ಬೀರಿದ್ದಾರೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಪೆನ್ಸಿಲ್ವೇನಿಯಾ, ಮಿಷಿಗನ್‌, ವಿಸ್ಕಾನ್‌ಸಿನ್‌, ನೆವಾಡ, ಅರಿಜೋನಾ, ಜಾರ್ಜಿಯಾ

ಪರ್ತ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾಗಿ ಕಣಕ್ಕಿಳಿದ ಮ್ಯಾಥ್ಯೂ ಶಾರ್ಟ್

ಉಡುಪಿ : ಬ್ಯಾಂಕ್‌ನ ಸಾಲ ವಿತರಣೆ ಪ್ರಕ್ರಿಯೆಯಲ್ಲಿ ಸಹಕಾರಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಆರೋಪಕ್ಕೆ ಉಡುಪಿ ಶಾಸಕ ಹಾಗೂ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಶನಿವಾರ ಹೇಳಿದ್ದಾರೆ. ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪದ ಬಗ್ಗೆ,

ಬೆಂಗಳೂರು, ನವೆಂಬರ್​ 09: ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಜ್ಯುವೆಲರಿ ಶಾಪ್​​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ವ್ಯಾಪಾರಿಯ ಮನೆಯಲ್ಲಿ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ 18.4 ಕೆ.ಜಿಯ ಚಿನ್ನಾಭರಣ ಕದ್ದು  ಪರಾರಿಯಾಗಿರುವಂತಹ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.7ರಂದು ಊರಿನಿಂದ ವಾಪಸಾದಾಗ ಕಳ್ಳತನ ಬೆಳಕಿಗೆ

ಕಲಬುರಗಿ, ನವೆಂಬರ್​ 09: ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಸಂಗೀತಾ (45), ಉತ್ತಮ್​ ರಾಘವನ್ (28) ಮತ್ತು ಕಾರು ಚಾಲಕ ಮೃತ ದುರ್ದೈವಿಗಳು. ಗೂಡ್ಸ್​​

IPL 2025: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 5 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಜಸ್​ಪ್ರೀತ್ ಬುಮ್ರಾ (18 ಕೋಟಿ ರೂ.), ಹಾರ್ದಿಕ್ ಪಾಂಡ್ಯ (16.35 ಕೋಟಿ ರೂ.), ಸೂರ್ಯಕುಮಾರ್ ಯಾದವ್ (16.35 ಕೋಟಿ ರೂ.), ರೋಹಿತ್ ಶರ್ಮಾ (16.30 ಕೋಟಿ ರೂ)

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ

ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಈ ಬಾರಿ ಉತ್ಥಾನದ್ವಾದಶಿಯ ದಿನವಾದ ನವೆ೦ಬರ್ 13ರಿ೦ದ15ರವರೆಗೆ ಜರಗಲಿದೆ.ಪರ್ಯಾಯ ಶ್ರೀಪುತ್ತಿಗೆ ಮಠದ ಉಭಯಶ್ರೀಗಳ ಉಸ್ತುವಾರಿಯಲ್ಲಿ ಈ ಬಾರಿಯ ಲಕ್ಷದೀಪೋತ್ಸವವು ನಡೆಯಲಿದ್ದು ಲಕ್ಷದೀಪೋತ್ಸವಕ್ಕೆ ಹಣತೆಯನ್ನು ಇಡಲು ಬೇಕಾಗುವ ಅಟ್ಟಳಿಗೆಯನ್ನು ನಿರ್ಮಿಸುವ ಕೆಲಸವು ಅತೀವೇಗದಿ೦ದ ಜರಗುತ್ತಿದೆ.ರಥಬೀದಿಯ ಸುತ್ತಲೂ ಗುಜ್ಜಿಯನ್ನು ಊರಲಾಗಿದೆ. ಅದೇ ರೀತಿಯಲ್ಲಿ ಉತ್ಸವಕ್ಕೆ ಬೇಕಾಗುವ