ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.

ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ

ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,

ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ

ದೆಹಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅತಿಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿಶಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅತಿಶಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ, ಅತಿಶಿ ಅವರ ಬೆಂಬಲಿಗ ಸಾಗರ್ ಮೆಹ್ತಾ

ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ. ಅಂತೆಯೇ ಈ ಘಟನೆಯಲ್ಲಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು