ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕ್ಷೇತ್ರ ಧರ್ಮಸ್ಥಳ ತಮ್ಮ ಶಿಷ್ಯರೊಂದಿಗೆ ಭೇಟಿ ನೀಡಿದರು. ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ ವಿಜ್ರಂಭಣೆಯಿಂದ ಸ್ವಾಗತಿಸಿದರು. ನ೦ತರ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, 1 ಲಕ್ಷ ರೂ. ಬಾಂಡ್ ನೀಡಿ ಅವರು ಜೈಲಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿ ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್
ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ
ಮಂಗಳೂರು : ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ
ಉಡುಪಿ: ನ. 30ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ(22) ಮೃತ ದುರ್ದೈವಿ. ಪ್ರೇಕ್ಷಾ ಅವರು ಮಂಗಳೂರು ಕಡೆಗೆ ಹೋಗುವ ಸರ್ವಿಸ್ ರಸ್ತೆಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ
ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್
ಮಂಗಳೂರು:ನ. 20.ಸಂತ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿ'ಸಿಲ್ವಾ ಎಸ್ಜೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಫಾದರ್ ಡಿ'ಸಿಲ್ವಾ ಅವರು 2007 ರಿಂದ 2017 ರವರೆಗೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು, ಸಂಸ್ಥೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಗೆ
ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ