ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ

ಮಂಗಳೂರು : ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ

ಉಡುಪಿ: ನ. 30ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ(22) ಮೃತ ದುರ್ದೈವಿ. ಪ್ರೇಕ್ಷಾ ಅವರು ಮಂಗಳೂರು ಕಡೆಗೆ ಹೋಗುವ ಸರ್ವಿಸ್ ರಸ್ತೆಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ

ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ  ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್

ಮಂಗಳೂರು:ನ. 20.ಸಂತ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿ'ಸಿಲ್ವಾ ಎಸ್‌ಜೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಫಾದರ್ ಡಿ'ಸಿಲ್ವಾ ಅವರು 2007 ರಿಂದ 2017 ರವರೆಗೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು, ಸಂಸ್ಥೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಗೆ

ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ

ಮಂಗಳೂರು:ನ. 15.ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹೇಗಾಯಿತು? ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು