...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೊಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಕೊಲ್ಪೆಯ 18 ವರ್ಷದ ಯುವತಿ ಮೆಲ್ಕಾರ್‌ನಲ್ಲಿ ಕೆಲಸ

ಬಂಟ್ವಾಳ: ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ

ಬೆ೦ಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚುತ್ತಲೇ ಇದೆ. ಇನ್ನೋರ್ವ ಆರೋಪ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದರಿಂದ ದರ್ಶನ್ ಎದೆಯಲ್ಲಿ ಢವಢವ ಶುರುವಾಗಿದೆ. ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು

ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ

ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ

ಮಂಗಳೂರು: ಕೆಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆ.4 ನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆ.9ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಪ್ರಧಾನ ಧರ್ಮ

ಮಂಗಳೂರು:ಆಗಸ್ಟ್ 06, ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ

ಪುತ್ತೂರು:ಡಾ. ಹಬೀಬ್ ಉಪ್ಪಿನಂಗಡಿ ಅವರು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ನವೀನ ಬೋಧನೆ, ಪಠ್ಯಕ್ರಮ ಅಭಿವೃದ್ಧಿ, ಗುಣಮಟ್ಟದ ಭರವಸೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ವೃತ್ತಿಪರ ಅಭಿವೃದ್ಧಿಗೆ ನೀಡಿದ ನಿರಂತರ ಕೊಡುಗೆಯನ್ನು ಪರಿಗಣಿಸಿ, ಯುನೈಟೆಡ್ ಕಿಂಗ್‌ಡಮ್‌ನ ಪ್ರತಿಷ್ಠಿತ ಅಡ್ವಾನ್ಸ್ ಎಚ್‌ಇ ಸೀನಿಯರ್ ಫೆಲೋ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಅವರು ಬಹರೇನ್‌ನ

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು