ಪುತ್ತೂರು:ಜು. 17: ಕಡಬ ತಾಲೂಕಿನ ನೆಲ್ಯಾಡಿ ಬಳಿಯ ಕೊಕ್ಕಡ ಗ್ರಾಮದ ಮಣ್ಣಗುಂಡಿ ಬಳಿ ಗುರುವಾರ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಮಂಗಳೂರು ಮತ್ತು ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದಾಗಿ, ಮಣ್ಣು ಹೆದ್ದಾರಿಗೆ ಬಿದ್ದು ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ತೆರವು
ಮಂಗಳೂರು: ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ
ಮಂಗಳೂರು:ಜು.16; ಫರೀದಾ ಎಂಬ ಮಹಿಳೆ ನಗರದ ಲ್ಯಾಪ್ಟಾಪ್ ಅಂಗಡಿಯೊಂದರಲ್ಲಿ ವಂಚನೆ ಮಾಡಿ, ಬೌನ್ಸ್ ಆದ ಚೆಕ್ ಮತ್ತು ನಕಲಿ ಎನ್ಇಎಫ್ಟಿ ರಶೀದಿ ಬಳಸಿ 1.98 ಲಕ್ಷ ರೂ. ಮೌಲ್ಯದ ಲ್ಯಾಪ್ಟಾಪ್ಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರು, ಉಡುಪಿ ಮತ್ತು ಮೂಡುಬಿದಿರೆಯಲ್ಲಿ ಹಲವಾರು ವಂಚನೆ ಪ್ರಕರಣಗಳು ಫರೀದಾ ಮೇಲೆ ದಾಖಲಾಗಿದೆ. ಎಂಪೈರ್
ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ
ಮಂಗಳೂರು:ಜು. 12. ಮಂಗಳೂರಿನ ಜೆಪ್ಪುವಿನ ಸಂಭ್ರಮ್ ಹಾಲ್ನಲ್ಲಿ ನಡೆದ ಮಂಗಳೂರು ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್ನ ಮಹಾಸಭೆಯಲ್ಲಿ, 2025-27ರ ಅವಧಿಗೆ ವಕೀಲ ಸುಶಾಂತ್ ಸಿ.ಎ. ಸಲ್ಡಾನಾ ಅವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವ ಮತ್ತು ಕ್ರಿಯಾಶೀಲ ಕಾನೂನು ವೃತ್ತಿಪರರಾದ ವಕೀಲ ಸಲ್ಡಾನಾ ಅವರು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಹಣಕಾಸು ಸಮಿತಿಯ
ಮಂಗಳೂರು: ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ
ಮಂಗಳೂರು, ಜುಲೈ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ (fake tax scam) ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು (Certificate) ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ
ಮಂಗಳೂರು:ಜು. 01,ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅದೇ ಚಿನ್ನವನ್ನು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ