ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ

ಹಾಸನ: ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ

ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್