ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊಳ್ಳಲಿದೆ.ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು

ಉಡುಪಿಗೆ ಶುಕ್ರವಾರದ೦ದು ಆಗಮಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇ೦ದ್ರ ಹೆಗ್ಡೆಯವರು ಪರ್ಯಾಯ ಶ್ರೀಪುತ್ತಿಗೆಮಠ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರನ್ನು ಅಭಿನ೦ದಿಸಿ ಯೋಗಕ್ಷೇಮವನ್ನು ವಿಚಾರಿಸಿದರು.ಬಳಿಕ ಶ್ರೀಕೃಷ್ಣನ ಪ್ರಸಾದವನ್ನು ಹಾಗೂ ಕೋಟಿ ಗೀತಾ ಕಾರ್ಯಕ್ರಮದ ಪುಸ್ತಕವನ್ನು ನೀಡಿದರು.

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು

ಪುತ್ತೂರು :ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7) ಮೃತ ಬಾಲಕಿ. 5ನೇ ತರಗತಿಯ ವಿದ್ಯಾರ್ಥಿ

ಕಾರ್ಕಳ:ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಶ್ರೀಮತಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮೆಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಈ ದಿನ ದಸ್ತಗಿರಿ

ಮಂಗಳೂರು, ಸೆಪ್ಟೆಂಬರ್​ 26: ಧರ್ಮಸ್ಥಳ ಬುರುಡೆ ಕೇಸ್​ ವಿಚಾರದಲ್ಲಿ ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು,  ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರು ಮಾತನಾಡಿದರು. ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು