ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಘಟನೆ ಸಂಬಂಧ ಎಂಟು

ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಂಗಳೂರು:ಏಪ್ರಿಲ್​ 27: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು‌ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ದೇವರನ್ನು ಹೊತ್ತು ಸಾಗುತ್ತಿದ್ದ ಬ್ರಹ್ಮರಥ ಏಕಾಏಕಿ ಜನರಿದ್ದ ಕಡೆ ಮುಗುಚಿ ಬಿದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು

ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಇದರಿಂದ ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2.00

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ಮಲ್ಪೆ; ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮೊಹೋತ್ಸವ ಆಚರಣೆ , ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಆದಿತ್ಯವಾರ ನೆಡೆಯಿತು. ಬೆಳ್ಳಿಗೆ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ ,

ಉಡುಪಿ:ಎ.6, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರದ೦ದು ಸ೦ಭ್ರಮದಿ೦ದ ಆಚರಿಸಲಾಯಿತು. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ

ಉಪ್ಪಿನಂಗಡಿ:ಏ.4, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ