...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ 'ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಘಟನೆ ಸಂಬಂಧ ಎಂಟು

ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಂಗಳೂರು:ಏಪ್ರಿಲ್​ 27: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು‌ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ದೇವರನ್ನು ಹೊತ್ತು ಸಾಗುತ್ತಿದ್ದ ಬ್ರಹ್ಮರಥ ಏಕಾಏಕಿ ಜನರಿದ್ದ ಕಡೆ ಮುಗುಚಿ ಬಿದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು

ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಇದರಿಂದ ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2.00

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ಮಲ್ಪೆ; ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮೊಹೋತ್ಸವ ಆಚರಣೆ , ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಆದಿತ್ಯವಾರ ನೆಡೆಯಿತು. ಬೆಳ್ಳಿಗೆ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ ,