Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ. ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್

ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು,