.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ಮಲ್ಪೆ; ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮೊಹೋತ್ಸವ ಆಚರಣೆ , ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಆದಿತ್ಯವಾರ ನೆಡೆಯಿತು. ಬೆಳ್ಳಿಗೆ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ ,

ಉಡುಪಿ:ಎ.6, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರದ೦ದು ಸ೦ಭ್ರಮದಿ೦ದ ಆಚರಿಸಲಾಯಿತು. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ

ಉಪ್ಪಿನಂಗಡಿ:ಏ.4, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ

ಮಂಗಳೂರು:ಏಪ್ರಿಲ್, 4. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ  ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್  ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ

ಬಂಟ್ವಾಳ:ಏ.3, ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ

ಉಡುಪಿ:ಮಾ.27. ಕೇಂದ್ರ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಉದ್ಯಮವಾದ ಕೊಂಕಣ ರೈಲ್ವೆ ನಿಗಮ ನಿಯಮಿತದ ನಿರ್ದೇಶಕರಾಗಿ (ಕಾರ್ಯಾಚರಣೆ ಮತ್ತು ವಾಣಿಜ್ಯ) ಸುನೀಲ್ ಗುಪ್ತಾ ಅವರನ್ನು ಸರ್ಕಾರ ನೇಮಿಸಿದೆ. 1998 ರ ಬ್ಯಾಚ್‌ನ ಹಿರಿಯ ಐಆರ್‌ಟಿಎಸ್ ಅಧಿಕಾರಿಯಾದ ಸುನೀಲ್ ಗುಪ್ತಾ ಅವರು ಪ್ರಧಾನ ಕಛೇರಿ ಉತ್ತರ ಪಶ್ಚಿಮ ರೈಲ್ವೆ, ಜೈಪುರದಲ್ಲಿ

ಬೆಳ್ತಂಗಡಿ:ಮಾ.21. ದ್ವಿಚಕ್ರ ವಾಹನದ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಸಮೀಪದ ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಜಾರಿಗೆಬೈಲು ಎಂಬಲ್ಲಿ ಮಾ.20ರಂದು ರಾತ್ರಿ 8 ಗಂಟೆಗೆ ನಡೆದಿದೆ. ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ

ಮಂಗಳೂರು:ಮಾ.14,ನಾಟಕ ರಂಗ ಹಾಗೂ ತುಳು ಚಿತ್ರರಂಗದಲ್ಲಿ ಪ್ರಚಂಡ ಕುಳ್ಳನಾಗಿ ಗುರುತಿಸಿಕೊಂಡಿದ್ದ ಕಲಾವಿದ ವಿವೇಕ್ ಮಾಡೂರು (52) ಅವರು ಮಾಡೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಉಳ್ಳಾಲ ತಾಲೂಕಿನ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ