ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ. ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್

ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು,