ಮಂಗಳೂರು: ಕೇರಳದ ನೀಲೇಶ್ವರಂನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ಪಟಾಕಿ ಅವಘಡದಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆ ಪೈಕಿ 26 ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ 26 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಮೂವರು ಬರ್ನ್ ಇಂಟೆನ್ಸಿವ್ ಕೇರ್ ಯುನಿಟ್ಗಳಲ್ಲಿ(ಬಿಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು
ಮಂಗಳೂರು, ಅಕ್ಟೋಬರ್ 25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ
ಪುತ್ತೂರು: ಇಡೀ ರಾಜ್ಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನ ಹರಿಸಿದ್ದರೆ ಅತ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಿಶೋರ್ ಕುಮಾರ್
ಮಂಗಳೂರು, ಅಕ್ಟೋಬರ್ 18: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಬಳಿಯ ನೇತ್ರಾವತಿ ನದಿಯ ಉಳಿಯ ದ್ವೀಪ ಹಚ್ಚ ಹಸಿರು ಜನವಸತಿ ಪ್ರದೇಶದಿಂದ ಕೂಡಿದೆ. ಈ ದ್ವೀಪ ವಿನಾಶದ ಅಂಚಿಗೆ ತಲುಪಿತ್ತು. ಮರಳು ದಂಧೆಕೋರರ ಅಟ್ಟಹಾಸಕ್ಕೆ ಸುಮಾರು 80 ಎಕರೆ ಇದ್ದ ದ್ವೀಪ ಪ್ರದೇಶ ಇದೀಗ 40
ಉಡುಪಿ: ದೇಶಾದ್ಯಂತ 180ಕ್ಕೂ ಹೆಚ್ಚು ರೆಸ್ಟೋರೆಂಟ್ಗಳನ್ನು ಹೊಂದಿರುವ ‘ದ ಓಶಿಯನ್ ಪರ್ಲ್ ಗ್ರೂಫ್ ಆಪ್ ಹೊಟೇಲ್’ನಿಂದ ಉಡುಪಿಯಲ್ಲಿ 2ನೇ ಹೊಟೇಲ್ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉಡುಪಿ ಹೃದಯ ಭಾಗದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ನಲ್ಲಿ ಬುಧವಾರ ಉದ್ಘಾಟಿಸಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ
ಮಂಗಳೂರು: ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್ ಅತಾವುಲ್ಲಾ(40), ಬಂಟ್ವಾಳದ ಫರಂಗಿಪೇಟೆ ಕುಂಜತ್ಕಲ್ ಹೌಸ್ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಚಿ(31) ದಸ್ತಗಿರಿ ಮಾಡಿದ ಆರೋಪಿಗಳು. ಮಂಗಳೂರು
ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ನಡೆದಿದೆ. ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೊಲೀಸ್ ಸಿಬ್ಬಂದಿ ಕರೆ ತಂದಿದ್ದು ಈ ವೇಳೆ ಓರ್ವ ಪೊಲೀಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತಪ್ಪಿಸಿಕೊಂಡಿದ್ಧಾನೆ. ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೊಲೀಸ್
ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿಯ ಕಾರು ಕೂಳೂರು ಸೇತುವೆ ಬಳಿ ಇಂದು ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಮುಮ್ತಾಜ್ ನಾಪತ್ತೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೂಳೂರು ನದಿಯ ಸೇತುವೆ ಬಳಿ ಕಪ್ಪು ಬಣ್ಣದ ಬಿಎಂಡಬ್ಲ್ಯು ಕಾರು ಪತ್ತೆಯಾಗಿದೆ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಸಂಭವಿಸಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್
ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ