...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಸುಳ್ಯ: ಜ.27, ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ

ಉಪ್ಪಿನಂಗಡಿ;ಜ.25: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ

ಮಂಗಳೂರು:ಜ.24: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು

ಮಂಗಳೂರು:ಜ.23: ಮಸಾಜ್‌ ಸೆಂಟರ್‌ ಮೇಲೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬಂಟ್ವಾಳ ತಾಲೂಕು ಪರಂಗಿಪೇಟೆಯ ಹರ್ಷರಾಜ್ @ ಹರ್ಷಿತ್, ವಾಮಂಜೂರು ಮೂಡುಶೆಡ್ಡೆಯ ಮೋಹನ್ ದಾಸ್ @ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್ ನಗರದ ಸಚಿನ್, ವಾಮಂಜೂರು

ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್‌ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್‌ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ.

ಮಂಗಳೂರು, ಜನವರಿ 23: ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ​ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್​ನಲ್ಲಿ ನಡೆದಿದೆ. ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್​ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಮಸಾಜ್ ಸೆಂಟರ್​ನ

ಮಂಡ್ಯ : ಮಳವಳ್ಳಿ ಸಮೀಪ  ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ (26) ಎಂದು ಗುರುತಿಸಲಾಗಿದೆ. ಬಿ.ಕೆ.ಶರಣ್ಯ ಸ್ವಗ್ರಾಮದಿಂದ ಕಾರ್ಯ

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಎಂದು

ಮಂಗಳೂರು, ಜನವರಿ 11: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಸಕ್ರಿಯರಾಗಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಾಮಂಜೂರಿನಲ್ಲಿ ಜನವರಿ 6 ರಂದು ನಡೆದ ರಿವಾಲ್ವರ್ ಮಿಸ್ ಫೈರ್ ಪ್ರಕರಣ ಭಾರೀ ಅನುಮಾನ ಹುಟ್ಟಿಸಿದೆ. ಮಿಸ್ ಫೈರ್ ಪ್ರಕರಣದಲ್ಲಿ ಬಳಕೆಯಾದ ಪಿಸ್ತೂಲ್ ಅಕ್ರಮ ಎಂಬುದು ಬೆಳಕಿಗೆ ಬಂದಿದೆ. ನಿಷೇಧಿತ ಪಿಎಫ್ಐ

ಮಂಗಳೂರು:ಜ.10.ಮೆದುಳು ನಿಷ್ಕ್ರಿಯಗೊಂಡ ಶಿವಮೊಗ್ಗ ಮೂಲದ ಮಹಿಳೆಯ ಅಂಗಾಂಗಗಳ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು. ಮಹಿಳೆಯ ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಯಕೃತ್ತನ್ನು ಮೈಸೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಾಗಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡೆ ನಿವಾಸಿ ರೇಖಾ (41) ಮನೆಗೆಲಸ ಮಾಡುತ್ತಿದ್ದ ವೇಳೆ ತೀವ್ರ