.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು, ಜನವರಿ 30: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು

ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು

ಸುಳ್ಯ: ಜ.27, ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ

ಉಪ್ಪಿನಂಗಡಿ;ಜ.25: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ

ಮಂಗಳೂರು:ಜ.24: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು

ಮಂಗಳೂರು:ಜ.23: ಮಸಾಜ್‌ ಸೆಂಟರ್‌ ಮೇಲೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬಂಟ್ವಾಳ ತಾಲೂಕು ಪರಂಗಿಪೇಟೆಯ ಹರ್ಷರಾಜ್ @ ಹರ್ಷಿತ್, ವಾಮಂಜೂರು ಮೂಡುಶೆಡ್ಡೆಯ ಮೋಹನ್ ದಾಸ್ @ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್ ನಗರದ ಸಚಿನ್, ವಾಮಂಜೂರು

ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್‌ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್‌ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ.

ಮಂಗಳೂರು, ಜನವರಿ 23: ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ​ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್​ನಲ್ಲಿ ನಡೆದಿದೆ. ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್​ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಮಸಾಜ್ ಸೆಂಟರ್​ನ

ಮಂಡ್ಯ : ಮಳವಳ್ಳಿ ಸಮೀಪ  ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಸಂಭವಿಸಿದೆ. ಮೃತ ಯುವತಿಯನ್ನು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ (26) ಎಂದು ಗುರುತಿಸಲಾಗಿದೆ. ಬಿ.ಕೆ.ಶರಣ್ಯ ಸ್ವಗ್ರಾಮದಿಂದ ಕಾರ್ಯ

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಎಂದು