.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು, ಜನವರಿ 11: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಸಕ್ರಿಯರಾಗಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಾಮಂಜೂರಿನಲ್ಲಿ ಜನವರಿ 6 ರಂದು ನಡೆದ ರಿವಾಲ್ವರ್ ಮಿಸ್ ಫೈರ್ ಪ್ರಕರಣ ಭಾರೀ ಅನುಮಾನ ಹುಟ್ಟಿಸಿದೆ. ಮಿಸ್ ಫೈರ್ ಪ್ರಕರಣದಲ್ಲಿ ಬಳಕೆಯಾದ ಪಿಸ್ತೂಲ್ ಅಕ್ರಮ ಎಂಬುದು ಬೆಳಕಿಗೆ ಬಂದಿದೆ. ನಿಷೇಧಿತ ಪಿಎಫ್ಐ

ಮಂಗಳೂರು:ಜ.10.ಮೆದುಳು ನಿಷ್ಕ್ರಿಯಗೊಂಡ ಶಿವಮೊಗ್ಗ ಮೂಲದ ಮಹಿಳೆಯ ಅಂಗಾಂಗಗಳ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು. ಮಹಿಳೆಯ ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಯಕೃತ್ತನ್ನು ಮೈಸೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಾಗಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡೆ ನಿವಾಸಿ ರೇಖಾ (41) ಮನೆಗೆಲಸ ಮಾಡುತ್ತಿದ್ದ ವೇಳೆ ತೀವ್ರ

ಸುರತ್ಕಲ್‌: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ವರದಿಯಾಗಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್

ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆತ ಜೈಲಿನ ಗಡಿಯ ಮೇಲೆ ಕೆಂಪು ಟೇಪ್‌ನಲ್ಲಿ ಸುತ್ತಿದ ಮೊಹರು ಬಂಡಲ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆತನ ಕೃತ್ಯವನ್ನು

ಮಂಗಳೂರು: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ರವಿವಾರ ಸಂಜೆ ನಿಧನರಾಗಿರುವ ಹಿರಿಯ ಸಾಹಿತಿ ಡಾ.ನಾ. ಡಿಸೋಜರಿಗೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಸೋಮವಾರ ಬೆಳಗ್ಗೆ ನಾ. ಡಿಸೋಜರ ಪಾರ್ಥಿವ ಶರೀರವನ್ನು ಅವರ ಸ್ವಂತ ಊರಾದ ಸಾಗರಕ್ಕೆ ಕೊಂಡೊಯ್ಯುವ ಮೊದಲು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯ ಆವರಣದಲ್ಲಿ ಅನೇಕ ಗಣ್ಯರು

ಕಾಸರಗೋಡು:ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ. ಬಾಯಾರು ಧರ್ಮತ್ತಡ್ಕ

ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಳ್ಳಿಯೊಟ್ ನ ಕೃಪೇಶ್ (19) ಮತ್ತು ಶರತ್ ಲಾಲ್ (21) ರವರ ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ನಾಲ್ಕು ಮಂದಿಗೆ ತಲಾ ಐದು ವರ್ಷ ಶಿಕ್ಷೆ ಘೋಷಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಫು ನೀಡಿದೆ. ಶಿಕ್ಷೆಗೊಳದವರಲ್ಲಿ

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.