ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು, ಸೆಪ್ಟೆಂಬರ್​​ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ  ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ,

ಉಡುಪಿ: ಸೆ.11. ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದು ಮಾಡಲ್ಪಟ್ಟ ಅಲ೦ಕಾರ

ಮಂಗಳೂರು,  ಆ.30; ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಚಾಲಕ ದೇವರಾಜ್ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಶನಿವಾರದ ಅಲ೦ಕಾರ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಅವರು ಈ ವರ್ಷ ಧರ್ಮಸ್ಥಳದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಶ್ರುತಿ ರಾಖಿ ಕಟ್ಟಿದ್ದಾರೆ. ಅವರ ಜೊತೆ ಮಗಳು ಗೌರಿ ಕೂಡ ಹಾಜರಿದ್ದರು.

ಪುತ್ತೂರು: ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ಮಂಗಳೂರಿನ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ