....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ

ಹಾಸನ: ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ

ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್

ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ

ಮಂಗಳೂರು/ಉಡುಪಿ: ಕರಾವಳಿ ಭಾಗದ ಜನರಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ. ಏರುತ್ತಿರುವ ತಾಪಮಾನದ ನಡುವೆಯೇ, ಮತ್ತೊಂದೆಡೆ ದಿಢೀರ್ ಮಳೆ ಹಾಗೂ ಗುಡುಗು ಸಿಡಿಲಿನ ಆತಂಕ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಏಪ್ರಿಲ್ 19 ರಿಂದ 22 ರವರೆಗೆ ಕೆಲವು ಪ್ರದೇಶಗಳಲ್ಲಿ