...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮ೦ಗಳೂರು:ಜು.31.ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಕಾರಣದಿ೦ದಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅ೦ಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆ.1ರ ಶನಿವಾರದ೦ದು ರಜೆಯನ್ನು ದ.ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಮೂರು ಅಸ್ಥಿಪಂಜರಗಳ ಡಿಎನ್ಎ ಹೊಂದಾಣಿಕೆಯಾಗಿದೆ ಎಂದು ಎಫ್ ಎಸ್ ಎಲ್ ದೃಢಪಡಿಸಿದೆ. ಡಿಎನ್ ಎ ಮೂಲಕ ಪತ್ತೆಯಾದವರನ್ನು ಕೊಡಗು ಜಿಲ್ಲೆಯ ಯುಬಿ ಅಯ್ಯಪ್ಪ, ತುಮಕೂರಿನ ಆದಿಶೇಷ ನಾರಾಯಣ ಮತ್ತು

ಉಪ್ಪಿನಂಗಡಿ: ಜು. 29,ನಿಂತಿದ್ದ ಟಿಪ್ಪರೊಂದರ ಹಿಂಬದಿಗೆ ಕಾರೊಂದು ಢಿಕ್ಕಿಯಾಗಿ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜು.28ರಂದು ನಡೆದಿದೆ. ಕಾರಿನಲ್ಲಿದ್ದ ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ಮಹಮ್ಮದ್

ಮಂಗಳೂರು: ಮಂಗಳೂರಿನ ಎಪಿಎಂಸಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗ್ರೂಪ್ ‘ಡಿ’ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರಿಗೆ ಸೋಮವಾರ ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದಿದ್ದ ಅಧಿಕಾರಿಗೆ ಚಳಿ ಬಿಡಿಸಲು

ಮಂಗಳೂರು:ಜು. 25, ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ 1:45 ರ ಸುಮಾರಿಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ಎನ್ನಲಾಗಿದೆ. ರೌಡಿ

ಬಂಟ್ವಾಳ:ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದ ದುರಂತ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ CBI ಅನ್ನು ತರಾಟೆಗೆ

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ

ಮಂಗಳೂರು: ಜು.16: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ

ಉಪ್ಪಿನಂಗಡಿ:ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ