ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ  ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ  ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

ಮಂಗಳೂರು:ಜುಲೈ 10, ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಇರುವುದು ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ  ದೂರು ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ. ಆದ್ರೆ,

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಅಂಗಡಿಗೆ ತೆರಳಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಟೈಲರೊಬ್ಬನನ್ನು ಬಂಟ್ವಾಳ ಪೋಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ ಬಂಧಿತ ಆರೋಪಿಯನ್ನು ಬ್ರಹ್ಮರಕೂಟ್ಲು ನಿವಾಸಿಯಾಗಿರುವ ಧರ್ಮರಾಜ್ ಯಾನೆ ಧರ್ಮ (40) ಗುರುತಿಸಲಾಗಿದೆ. ವೃತ್ತಿಯಲ್ಲಿ ಟೈಲರ್ ಕೆಲಸ ಮಾಡಿಕೊಂಡಿರುವ ಈತ, ತನ್ನ

ಮಂಗಳೂರು: ನಿನ್ನೆ ಬಂಧನವಾಗಿದ್ದ ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ(ಮಂಗಳವಾರ) ಚಡ್ಡಿ ಗ್ಯಾಂಗ್‌ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ

ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನೆಲ್ಯಪಲ್ಕೆ ಎಂಬಲ್ಲಿ ಶನಿವಾರ ಬೀಸಿದ ಗಾಳಿಯ ರಭಸಕ್ಕೆ ವಾಣಿಜ್ಯ ಕಟ್ಟಡದ ಮುಂಭಾಗ ಹಾಕಲಾಗಿದ್ದ ಸಿಮೆಂಟ್ ಶೀಟ್‌ಗಳು ಹಾರಿ ಹೋಗಿವೆ. ಜತೆಗೆ ಎರಡು ಮನೆಗಳ ಮೇಲೆ ಮರದ ದಿಮ್ಮಿಗಳು ಬಿದ್ದು ಛಾವಣಿಗೆ ಹಾನಿಯಾಗಿದೆ. ಗಾಳಿಯ ವೇಗ ಕಡಿಮೆಯಾದಂತೆ ಹೆಚ್ಚಿನ ಹಾನಿಯನ್ನು ತಪ್ಪಿಸಲಾಯಿತು. ನೆಲ್ಯಪಲ್ಕೆಯಲ್ಲಿ ಶನಿವಾರ ಬೆಳಗ್ಗೆಯಿಂದ

ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ  ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಪ್ರವಾಸೋದ್ಯಮ ಸಂಬಂಧ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ ಲ್ ಆನಂದ್ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕಾರ್ಕಳ ಎಪಿಎಂಸಿಯಲ್ಲಿ ಒಂಬತ್ತು ತಿಂಗಳ

ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬುಧವಾರ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು, ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ , ಎಸ್ ಡಿಆರ್ ಎಫ್ ಪಡೆಗಳು ದೌಡಾಯಿಸಿದ್ದು, ರಕ್ಷಣ

ಮಂಗಳೂರು ; ಕಳೆದ ವಾರ ಸುರಿದ ಧಾರಕಾರ ಮಳೆಗೆ ಜಿಲ್ಲೆಯಲ್ಲಿ 6 ಮಂದಿ ಸಾವನಪ್ಪಿದ್ದು ಹಲವು ಮನೆಗಳು ಧರೆಗುಳಿದ ಘಟನೆ ನಡೆದಿದೆ. ಜಿಲ್ಲಾಡಳಿತ ಮಳೆಗಾಲದಲ್ಲಿ ಸರಿಯಾಗಿ ತಯಾರಿ ನಡೆಸದ ಇರುವುದರಿಂದ ಇಂತಹ ಸಾವುನೋವುಗಳು ಸಂಭವಿಸಿದೆ ಎಂದು ಸಾರ್ವಜನಿಕರು ಅಕ್ರೋಶಹೊರಹಾಕಿದ್ದಾರೆ. ಇನ್ನೂ ಮಳೆಯಿಂದ ಕುಸಿಯುವ ಭೀತಿ ಎದುರಿಸಿದ್ದ ರಸ್ತೆಯೊಂದು ಇಂದು ಸಂಪೂರ್ಣ

ಬೆಳ್ತಂಗಡಿ, ಜು.2: ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ಮ೦ಗಳವಾರ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ