ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ. ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.
ಮಂಗಳೂರು: ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ
ಮಂಗಳೂರು:ಮಾ.5: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4
ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ. ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ
ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ ರಿಬ್ಬನ್ ಮೀನು ಅಥವಾ ಪಾಂಬೋಲ್ ಮೀನು ಹಿಡಿಯುವುದಕ್ಕೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿರುವುದು ಅಂತಾರಾಜ್ಯ ವಿವಾದಕ್ಕೆ ಕಾರಣವಾಗಿದೆ. ತಮಿಳುನಾಡಿನ ಮೀನುಗಾರರು ಮಂಗಳೂರು ಬೋಟ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ ಮೀನುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಊಟಕ್ಕೆ ಬಳಕೆ
ಮಂಗಳೂರು, ಫೆ 27 : ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಹೋಟ್ ಕಾರ್ಯಕ್ರಮ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 22 ಜುಲೈ 1938ರಲ್ಲಿ ಜನನ. ತಂದೆ ಧೂಮಪ್ಪ ಗಟ್ಟಿ.
ಪಡುಬಿದ್ರಿ: ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್ ಕುಮಾರ್ ವಹಿಸಿದ್ದರು. ಹೆಜಮಾಡಿ ಪೇಟೆಯಿಂದ ಹೆಜಮಾಡಿ ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ
ಮಂಗಳೂರು: ಫೆ 12, ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷವೂ ಈ ಬಾರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ, ಇದು