ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಪ್ಪಿನಂಗಡಿ, ಜೂ. 19,ಮನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಕೃತ್ಯ ಎಸಗಿದ ಆರೋಪಿ ಅಪ್ರಾಪ್ತ ಬಾಲಕನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಮೃತ ಮಹಿಳೆ. ಜೂನ್ 16ರ ತಡರಾತ್ರಿ ಹೇಮಾವತಿ ಅವರು ಮನೆಯ ಕೋಣೆಯಲ್ಲಿ

ದಕ್ಷಿಣ ಕನ್ನಡ, ಜೂನ್​ 17: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ  ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ.

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ

ಮಂಗಳೂರು, ಜೂನ್ 14: ಬೋಳಿಯಾರ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ

ಮಂಗಳೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು  ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಇದ್ದಳು ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಉಡುಪಿ: ಖ್ಯಾತ ಹಿರಿಯ ಸ೦ಗೀತ ಕಲಾವಿದರಾಗಿರುವ ಕುಲ್ ದೀಪ್ ಎ೦ ಪೈಯವರ ಶಿಷ್ಯೆಯಾಗಿದ್ದ ಹಾಗೂ ಖ್ಯಾತ ಕಲಾವಿದೆಯಾಗಿರುವ ಕುಮಾರಿ ಸೂರ್ಯಗಾಯತ್ರಿಯವರು ಸೋಮವಾರದ೦ದು ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಜವಳಿಮಳಿಗೆಯಾಗಿರುವ ಕುಲ್ಯಾಡಿಕಾರ್ಸ್ ನೂತನಸಿಲ್ಕ್ ಗೆ ಭೇಟಿ ನೀಡಿದರು. ಸ೦ಸ್ಥೆಯ ಪಾಲುದಾರರು ಹಾಗೂ ಮನೆಯವರೊ೦ದಿಗೆ ಮಾತುಕತೆಯನ್ನು ನಡೆಸಿ ಬಟ್ಟೆಯನ್ನು ಖರೀಸಿದರು.

ಉಳ್ಳಾಲ, ಜೂ. 09: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್

ಮಂಗಳೂರು, ಜೂ. 05: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಥಿ ಎಂದು ಹೇಳಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಲೋಕಸಭೆ ಅಭ್ಯರ್ಥಿಯಾಗಿ ನನ್ನನ್ನು

ಬೆಂಗಳೂರು: ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕೋರ್ಟ್ ಕೆಲಸವನ್ನು ನೀವು ಮಾಡಬೇಡಿ. ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ