ಉಡುಪಿ: ಖ್ಯಾತ ಹಿರಿಯ ಸ೦ಗೀತ ಕಲಾವಿದರಾಗಿರುವ ಕುಲ್ ದೀಪ್ ಎ೦ ಪೈಯವರ ಶಿಷ್ಯೆಯಾಗಿದ್ದ ಹಾಗೂ ಖ್ಯಾತ ಕಲಾವಿದೆಯಾಗಿರುವ ಕುಮಾರಿ ಸೂರ್ಯಗಾಯತ್ರಿಯವರು ಸೋಮವಾರದ೦ದು ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಜವಳಿಮಳಿಗೆಯಾಗಿರುವ ಕುಲ್ಯಾಡಿಕಾರ್ಸ್ ನೂತನಸಿಲ್ಕ್ ಗೆ ಭೇಟಿ ನೀಡಿದರು. ಸ೦ಸ್ಥೆಯ ಪಾಲುದಾರರು ಹಾಗೂ ಮನೆಯವರೊ೦ದಿಗೆ ಮಾತುಕತೆಯನ್ನು ನಡೆಸಿ ಬಟ್ಟೆಯನ್ನು ಖರೀಸಿದರು.
ಉಳ್ಳಾಲ, ಜೂ. 09: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ. ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್
ಮಂಗಳೂರು, ಜೂ. 05: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿದ ದಕ್ಷಿಣ ಕನ್ನಡದ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್, ಇದು ಅಂತ್ಯವಲ್ಲ, ಆರಂಭ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಥಿ ಎಂದು ಹೇಳಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಲೋಕಸಭೆ ಅಭ್ಯರ್ಥಿಯಾಗಿ ನನ್ನನ್ನು
ಬೆಂಗಳೂರು: ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕೋರ್ಟ್ ಕೆಲಸವನ್ನು ನೀವು ಮಾಡಬೇಡಿ. ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಆಯ್ಕೆಯಾಗುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಂತಿಮಗೊಳಿಸಿದ್ದರೂ, ಪಕ್ಷದ ಹೈಕಮಾಂಡ್, ವಿಶೇಷವಾಗಿ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ ಪಟ್ಟಿಗೆ ಅನುಮತಿ ನೀಡುವ ಸಾಧ್ಯತೆಯಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ
ಪುತ್ತೂರು:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. ಪಾಣಾಜೆ ಕಡೆಯಿಂದ ವೇಗವಾಗಿ ಬಂದ ಕಾರು ಸಂಟ್ಯಾರು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ
ಮಂಗಳೂರು : ಮುಂಗಾರು ಪೂರ್ವದಲ್ಲಿ ಬಿಟ್ಟು ಬಿಟ್ಟು ಸುರಿಯುವ ಸುರಿಯುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆಯಲ್ಲಿ ಅಪಾಯಕಾರಿ ಡೆಂಗ್ಯೂ , ಮಲೇರಿಯಾ ಕಾಯಿಲೆಗೆ ಕಾರಣವಾಗುವ ಸೊಳ್ಳೆಗಳ ಹೆಚ್ಚಳಕ್ಕೆ ಪೂರಕ ವಾತಾವರಣವನ್ನುಂಟು ಮಾಡಿದೆ. ರಾತ್ರಿ ಸ್ವಲ್ಪ ಹೊತ್ತು ಮಳೆ ಹಗಲು ಬಿಸಿಲಿನ ವಾತಾವರಣ ಕೆಲವು ದಿನಗಳಿಂದ ಇದೆ. ಮಳೆ ಬಂದಿದ್ದರೂ ಕುಡಿಯುವ ನೀರಿಗೆ
ಮಂಗಳೂರು ಮೇ 26: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿದ ಭಾರೀ ಮಳೆಗೆ ಆವರಣಗೊಡೆ ಕುಸಿದು ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್ನ ಬಳಿ ನಡೆದಿದೆ. ಕಳೆದ ಕೆಲವು
ಉಡುಪಿ: ಟೂರಿಸ್ಟ್ ಬಸ್ ಏಜೆಂಟಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಬಸ್ ಏಜೆಂಟ್ ಸ್ನೇಹ ಜೀವಿ ಸ್ಟ್ಯಾನ್ಲಿ ಸುಧಾಕರ್ ಸಾಲಿನ್ಸ್ (53) ನಿಧನರಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಧೀಢೀರಾಗಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿ ಮಣಿಪಾಲ ಅಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಬಳಿಕ ಅಜ್ಜರಕಾಡು ಅಸ್ಪತ್ರೆಯಲ್ಲಿ ಜೀವಣ್ಮರಣ ಹೋರಾಟದಲ್ಲಿ ದ್ದ ಸುಧಾಕರ್ ಚಿಕಿತ್ಸೆಗೆ