ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ,ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ ನಾಲ್ಕು ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಟ್ರೇಡಿಂಗ್
ಮಂಗಳೂರು, ಫೆ.12: ಸಂತ ಅಲೋಶಿಯಸ್ ಯುನಿವರ್ಸಿಟಿಯ ಕಂಪ್ಯೂಟರ್ ಅನಿಮೇಶನ್ ಮುಖ್ಯಸ್ಥರಾದ ಸಂತೋಷ್ ನೋಟಗಾರ್ ಅವರು ಇಂಡೋನೇಷಿಯಾದ ಬಾಲಿಯಲ್ಲಿ ಫೆ.14 ರಿಂದ ಫೆ.16 ರವರೆಗೆ ನಡೆಯುವ ವಿಕಿ ಸೋರ್ಸ್ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ವಿಕಿಪೀಡಿಯ ಏಷ್ಯನ್ ಮಾಸಿಕದ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ದಕ್ಷಿಣ ಏಷ್ಯಾದಲ್ಲಿ ಒಂದು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ
ಪಡನ್ನಾಕ್ಕಾಡ್ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಪಳಯ ಕಡಪ್ಪುರಂ ಮೂಲದ ಆಶಿಕ್ ಮತ್ತು ತನ್ವೀರ್ ಎಂದು ಗುರುತಿಸಲಾಗಿದೆ. ರಾತ್ರಿ 9.00 ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಞಂಗಾಡ್ ನಿಂದ ಬರುತ್ತಿದ್ದ ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಲ್ಲದೆ
ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು,
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ. ಘಟನಾ
ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್
ಮಂಗಳೂರು, ಜನವರಿ 30: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು
ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು